Monday, August 20, 2012

ಸ್ವಾಮಿ ವಿವೇಕಾನಂದ

ನಿರಂತರ ಪ್ರಯತ್ನವೇ ಜೀವನ; ತುದಿಮುಟ್ಟಿದೆವೆಂದು ನಿಲ್ಲುವುದೇ ಮೃತ್ಯು.
ಸಲ ಸಲವೂ ತನ್ನನ್ನು ತಾನು ಮೀರಲೆಳಸುವುದೇ ಸಾಧನೆ.
ಅನಂತವಾದ ಆತ್ಮವನ್ನು ಅನಂತವಾಗಿಯೇ ಸಾಧಿಸ ಬೇಕು.
ಸಿದ್ಧಿ ಎಂದರೆ ಕಾಲದಲ್ಲಿ ಕೊನೆಮುಟ್ಟುವುದೆಂದಲ್ಲ; ಕಾಲವನ್ನೇ ನುಂಗಿ ಮೀರುವುದು.